जय भारत जननीय तनुजते
जय भारत जननीय तनुजते (कन्नड़: ಜಯ ಭಾರತ ಜನನಿಯ ತನುಜಾತೆ) एक कन्नड़ कविता है, जिसका संपादन भारतीय कन्नड़ कवि कुवेम्पु ने किया था। यह कविता ६ जनवरी, २००४ को कर्नाटक राज्य काई आधिकारिक गान घोषित हुई थी।[1]
अनुक्रम |
पाठ [संपादित करें]
|
ಜಯ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ! ಜಯ ಸುಂದರ ನದಿ ವನಗಳ ನಾಡೇ, ಜಯ ಹೇ ರಸಋಷಿಗಳ ಬೀಡೆ! ಭೂದೇವಿಯ ಮಕುಟದ ನವಮಣಿಯೆ, ಗಂಧದ ಚಂದದ ಹೊನ್ನಿನ ಗಣಿಯೆ; ರಾಘವ ಮಧುಸೂಧನರವತರಿಸಿದ ಭಾರತ ಜನನಿಯ ತನುಜಾತೆ ! ಜನನಿಯ ಜೋಗುಳ ವೇದದ ಘೋಶ, ಜನನಿಗೆ ಜೀವವು ನಿನ್ನಾವೇಶ, ಹಸುರಿನ ಗಿರಿಗಳ ಸಾಲೇ, ನಿನ್ನಯ ಕೊರಳಿನ ಮಾಲೆ, ಕಪಿಲ ಪತಂಜಲ ಗೌತಮ ಜಿನನುತ, ಭಾರತ ಜನನಿಯ ತನುಜಾತೆ ! ಶಂಕರ ರಾಮಾನುಜ ವಿದ್ಯಾರಣ್ಯ, ಬಸವೇಶ್ವರ ಮಧ್ವರ ದಿವ್ಯಾರಣ್ಯ ರನ್ನ ಶಡಕ್ಷರಿ ಪೊನ್ನ, ಪಂಪ ಲಕುಮಿಪತಿ ಜನ್ನ ಕುಮಾರವ್ಯಾಸನ ಮಂಗಳ ಧಾಮ, ಕವಿ ಕೋಗಿಲೆಗಳ ಪುಣ್ಯಾರಾಮ ನಾನಕ ರಾಮಾನಂದ ಕಬೀರರ ಭಾರತ ಜನನಿಯ ತನುಜಾತೆ ! ತೈಲಪ ಹೊಯ್ಸಳರಾಳಿದ ನಾಡೇ, ಡಂಕಣ ಜಕಣರ ನಚ್ಚಿನ ಬೀಡೆ ಕೃಷ್ಣ ಶರಾವತಿ ತುಂಗ, ಕಾವೇರಿಯ ವರ ರಂಗ ಚೈತನ್ಯ ಪರಮಹಂಸ ವಿವೇಕರ, ಭಾರತ ಜನನಿಯ ತನುಜಾತೆ ! ಸರ್ವ ಜನಾಂಗದ ಶಾಂತಿಯ ತೋಟ, ರಸಿಕರ ಕಂಗಳ ಸೆಳೆಯುವ ನೋಟ ಹಿಂದೂ ಕ್ರೈಸ್ತ ಮುಸಲ್ಮಾನ, ಪಾರಸಿಕ ಜೈನರುದ್ಯಾನ ಜನಕನ ಹೋಲುವ ದೊರೆಗಳ ಧಾಮ, ಗಾಯಕ ವೈಣಿಕರಾರಾಮ ಕನ್ನಡ ನುಡಿ ಕುಣಿದಾಡುವ ಗೇಹ, ಕನ್ನಡ ತಾಯಿಯ ಮಕ್ಕಳ ದೇಹ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ इन्हें भी देखें [संपादित करें]बाहरी कड़ियाँ [संपादित करें]संदर्भ [संपादित करें]
|